ಸಂಪುಟ 2, ಸಂಚಿಕೆ 2, ಸೆಪ್ಟಂಬರ್ 2023
Articles

ದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಚಿಂತನೆ

ಡಾ. ಮಣೂರ ಸುಧಾರಾಣಿ ಶಿವಪ್ಪಾ
ಅತಿಥಿ ಉಪನ್ಯಾಸಕಿ ಕನ್ನಡ ಅಧ್ಯಯನ ವಿಭಾಗ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ

Published 2023-09-30

Keywords

  • ಪ್ರಮುಖ ಪದಗಳು: ದಾಸಸಾಹಿತ್ಯ, ಕೀರ್ತನೆ, ಸಾಮಾಜಿಕ ಚಿಂತನೆ, ವೈಚಾರಿಕತೆ, ನವಸಮಾಜ, ಸಾಮಾಜಿಕ ಪ್ರಜ್ಞೆ, ಮಾನವೀಯ ಅನುಕಂಪ, ಜೀವನ ಮೌಲ್ಯಗಳು, ಸದಾಚಾರ

How to Cite

ಶಿವಪ್ಪಾ ಡ. ಮ. ಸ. . (2023). ದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಚಿಂತನೆ . ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 2(2), 88–94. https://doi.org/10.59176/kjksp.v2i2.2304

Abstract

ಸಾಮಾಜಿಕ ಚಿಂತನೆ, ವೈಚಾರಿಕ ದೃಷ್ಟಿಕೋನದ ಮೂಲಕ ಸಮಾಜವನ್ನು ಕಟ್ಟಲು ಪ್ರಯತ್ನಿಸಿದವರು ದಾಸರು. ದಾಸರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ದಾಸರು ಕೀರ್ತನೆಗಳ ಮೂಲಕ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದವರು ದಾಸರು. ದಾಸರು ತಮ್ಮ ಹರಿತವಾದ ಮಾತುಗಳಿಂದ ಸಮಾಜದ ಕುಂದುಕೊರತೆಗಳನ್ನು ಮುಚ್ಚುಮರೆಯಿಲ್ಲದೆ ಖಂಡಿಸುತ್ತಾರೆ. ದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಕಳಕಳಿ, ಮಾನವೀಯ ಮಿಡಿತಗಳಿವೆ. ದಾಸರ ಕೀರ್ತನೆಗಳು ಸಾಮಾಜಿಕ ಪರಿವರ್ತನೆಗೆ ದಾರಿ ದೀಪಗಳು. ಕೀರ್ತನೆಗಳು ಅಂದಿಗೆ ಮಾತ್ರ ಸೀಮಿತವಲ್ಲ. ಇವತ್ತು ಕೂಡಾ ಪ್ರಸ್ತುತವಾಗಿವೆ. ದಾಸರ ಕೀರ್ತನೆಗಳ ಮರ್ಮವನ್ನು ಅರಿತುಕೊಳ್ಳುವುದು ಅಗತ್ಯವಾಗಿದೆ.

Downloads

Download data is not yet available.

References

1. ವಚನ- ಕೀರ್ತನೆಗಳ ಸಂಗ್ರಹ – (ಸಂ). ಡಾ. ಮೀನಾಕ್ಷಿ ಜಂಗಮನಿ (೨೦೦೯), ಪ್ರಸಾರಾಂಗ, ಗುಲಬರ್ಗಾ ವಿಶ್ವವಿದ್ಯಾಲಯ, ಗುಲಬರ್ಗಾ- ೫೮೫೧೦೬
2. ನಡುಗನ್ನಡ ಸಾಹಿತ್ಯ ಸಂಗ್ರಹ – (ಸಂ). ಡಾ. ಜಯಶ್ರೀ ದಂಡೆ (೨೦೦೯), ಪ್ರಸಾರಾಂಗ, ಗುಲಬರ್ಗಾ ವಿಶ್ವವಿದ್ಯಾಲಯ, ಗುಲಬರ್ಗಾ- ೫೮೫೧೦೬
3. ನಡುಗನ್ನಡ ಸಾಹಿತ್ಯ ಪರಿವೇಷ – ಡಾ. ಗುರುಪಾದ ಮರಿಗುದ್ದಿ (೨೦೦೯), ಪ್ರತಿಧ್ವನಿ ಪ್ರಕಾಶನ, ನಂ.೧೦೦, ೨ನೇ ಮೆನ್ರೋಡ್ ಶಿವಾ ನಗರ, ರಾಜಾಜಿ ನಗರ, ಬೆಂಗಳೂರು – ೫೦೦೧೦
4. ಕನಕದಾಸರ ಕೀರ್ತನೆಗಳು ಮತ್ತು ಮುಂಡಿಗೆಗಳು (ಕನಕ ಸಾಹಿತ್ಯ ದರ್ಶನ ಸಂ.೪) - ಸುಧಾಕರ (೨೦೧೨) ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು.